ಬ್ರೇಕಿಂಗ್ ನ್ಯೂಸ್
25-05-21 02:49 pm Headline Karnataka News Network ದೇಶ - ವಿದೇಶ
Photo credits : zoom news
ಲಕ್ನೋ, ಮೇ 25: ದೇಶದೆಲ್ಲೆಡೆ ಕೊರೊನಾ ಲಸಿಕೆಗಾಗಿ ಹಾಹಾಕಾರ ಎದ್ದಿದ್ದರೆ, ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಲಸಿಕೆ ನೀಡಲು ಬಂದ ಆರೋಗ್ಯ ಕಾರ್ಯಕರ್ತರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ ಘಟನೆ ಬೆಳಕಿಗೆ ಬಂದಿದೆ.
ಕೊರೊನಾಗೆ ಲಸಿಕೆ ಪಡೆಯಬೇಕು ಎನ್ನುವ ನೆಲೆಯಲ್ಲಿ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲು ಅಧಿಕಾರಿಗಳು ತೆರಳಿದ್ದರು. ಅಲ್ಲದೆ, ಲಸಿಕೆ ಪಡೆಯಲು ಒಪ್ಪಿದ ಜನರಿಗೆ ಸ್ಥಳದಲ್ಲೇ ಲಸಿಕೆಯನ್ನೂ ನೀಡಲಾಗುತ್ತಿತ್ತು. ಆದರೆ, ಗ್ರಾಮಸ್ಥರು ಅಧಿಕಾರಿಗಳ ಮಾತು ಒಪ್ಪದೆ ನೀವು ಲಸಿಕೆ ನೀಡುತ್ತಿಲ್ಲ. ಅದರಲ್ಲಿ ಏನೋ ವಿಷ ಇದೆ ಎಂದು ಭ್ರಮಿಸಿ ಅಧಿಕಾರಿಗಳ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಅಲ್ಲದೆ, ಬಾರಾಬಂಕಿ ಗ್ರಾಮದಲ್ಲಿ ಹರಿಯುವ ಸರಯೂ ನದಿಗೆ ಹಾರಿ ಅಧಿಕಾರಿಗಳ ಕೈಯಿಂದ ತಪ್ಪಿಸಿ ಓಡಿದ್ದಾರೆ.



ರಾಮನಗರ್ ಉಪ ವಿಭಾಗಾಧಿಕಾರಿ ರಾಜೀವ ಕುಮಾರ್ ಶುಕ್ಲಾ ಈ ಬಗ್ಗೆ ಹೇಳಿಕೆ ನೀಡಿದ್ದು ಗ್ರಾಮಸ್ಥರಿಗೆ ಅರಿವು ಮೂಡಿಸಿದರೂ ನಮ್ಮ ಮಾತು ಕೇಳಲಿಲ್ಲ. ಕೇವಲ 14 ಮಂದಿಯಷ್ಟೇ ಲಸಿಕೆ ಪಡೆದಿದ್ದಾರೆ. ಲಸಿಕೆಯಲ್ಲ , ಅದು ವಿಷ ಎನ್ನುತ್ತಲೇ ಕೆಲವರು ನದಿಗೆ ಹಾರಿ ಓಡಿದ್ದಾರೆ ಎಂದು ಹೇಳಿಕೆದ್ದಾರೆ.
ದೇಶದಲ್ಲಿ 18ರಿಂದ 44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ಸಾಧ್ಯವಾಗದೆ, ಲಸಿಕೆ ಪೂರೈಕೆಯಲ್ಲೇ ಕೊರತೆ ಎದುರಾಗಿದೆ. ಇದೇ ವೇಳೆ, ವೈದ್ಯಕೀಯ ತಜ್ಞರು ಎಲ್ಲರೂ ಕೋವಿಡ್ ಸೋಂಕನ್ನು ತಪ್ಪಿಸಲು ಲಸಿಕೆ ಪಡೆಯಲೇಬೇಕೆಂದು ಹೇಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಹಳ್ಳಿಯ ಜನರು ಲಸಿಕೆಯ ಬಗ್ಗೆಯೇ ಭಯ ಹೊಂದಿದ್ದಲ್ಲದೆ, ಅಧಿಕಾರಿಗಳ ಮಾತು ಕೇಳದೆ ಓಡಿ ತಪ್ಪಿಸಿಕೊಳ್ಳುತ್ತಿರುವ ಪ್ರಸಂಗ ಎದುರಾಗಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
Even as people in many states are scrambling to get vaccinated, residents of a village in Uttar Pradesh’s Barabanki district fled their homes when a team of health officials reached there to carry out a vaccination campaign on Saturday evening and jumped into the river Saryu.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm