ಬ್ರೇಕಿಂಗ್ ನ್ಯೂಸ್
28-05-21 04:06 pm Headline Karnataka News Network ದೇಶ - ವಿದೇಶ
Photo credits : Representative Image
ಅಲಿಗಢ, ಮೇ 28: ಉತ್ತರ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಶುಕ್ರವಾರ ಮೃತಪಟ್ಟಿದ್ದು, ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಕಾರ್ಸಿಯಾದಲ್ಲಿ ಪರವಾನಗಿ ಹೊಂದಿದ್ದ ಮದ್ಯ ಮಾರಾಟಗಾರನೊಬ್ಬನಿಂದ ಖರೀದಿಸಿದ ಮದ್ಯ ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಲೂಧಾ ಪೊಲೀಸರು ತಿಳಿಸಿದ್ದರು. ಆದರೆ ಹಿರಿಯ ಜಿಲ್ಲಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ ವೇಳೆ ಇನ್ನೂ ಆರು ಮಂದಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಇವರೆಲ್ಲರೂ ಟ್ರಕ್ ಚಾಲಕರಾಗಿದ್ದರು’ ಎಂದು ಡಿಐಜಿ ದೀಪಕ್ ಕುಮಾರ್ ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮದ್ಯದ ಅಂಗಡಿಯನ್ನು ಸೀಲ್ಡೌನ್ ಮಾಡಿದ್ದು, ಮದ್ಯದ ಮಾದರಿಗಳನ್ನು ಸಂಗ್ರಹಿಸಲಾಗಿದೆ’ ಎಂದು ಅವರು ತಿಳಿಸಿದರು.
Eight people died on Friday and five more are hospitalized after allegedly consuming spurious liquor sold by a licensed vendor, police said here.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm