ಬ್ರೇಕಿಂಗ್ ನ್ಯೂಸ್
29-05-21 11:39 am Headline Karnataka News Network ದೇಶ - ವಿದೇಶ
ಥಾಣೆ, ಮೇ 29: ಮಹಾರಾಷ್ಟ್ರದಲ್ಲಿ ಮತ್ತೊಂದು ಕಟ್ಟಡ ದುರಂತ ಸಂಭವಿಸಿದೆ. ಥಾಣೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉಲ್ಲಾಸ್ ನಗರ ಎಂಬಲ್ಲಿ ವಸತಿ ಕಟ್ಟಡದ ಮೇಲ್ಪಾವಣಿ ಕುಸಿದು ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ಘಟನೆ ಶುಕ್ರವಾರ ರಾತ್ರಿ ವರದಿಯಾಗಿದೆ.


ಉಲ್ಲಾಸ್ ನಗರದ ವಸತಿ ಕಟ್ಟಡದಲ್ಲಿ ವಾಸವಿದ್ದ ಜನರಲ್ಲಿ ಐವರು ಮೃತಪಟ್ಟಿದ್ದು, ಇನ್ನೂ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡ ಕುಸಿತ ಸಂಭವಿಸಿದ ಘಟನಾ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ರಕ್ಷಣಾ ಪಡೆಗಳು ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕಳೆದ ವರ್ಷ ಸಪ್ಟೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಭಾರಿ ಕಟ್ಟಡ ದುರಂಭ ಸಂಭವಿಸಿತ್ತು. 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ 44 ಮಂದಿ ಪ್ರಾಣ ಬಿಟ್ಟಿದ್ದು, ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿತ್ತು.
At least five people have died while around three to four people are feared to be trapped after a slab of a residential building collapsed in Ulhasnagar town of Maharashtra’s Thane district on Friday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm