ಬ್ರೇಕಿಂಗ್ ನ್ಯೂಸ್
29-05-21 11:39 am Headline Karnataka News Network ದೇಶ - ವಿದೇಶ
ಥಾಣೆ, ಮೇ 29: ಮಹಾರಾಷ್ಟ್ರದಲ್ಲಿ ಮತ್ತೊಂದು ಕಟ್ಟಡ ದುರಂತ ಸಂಭವಿಸಿದೆ. ಥಾಣೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉಲ್ಲಾಸ್ ನಗರ ಎಂಬಲ್ಲಿ ವಸತಿ ಕಟ್ಟಡದ ಮೇಲ್ಪಾವಣಿ ಕುಸಿದು ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ಘಟನೆ ಶುಕ್ರವಾರ ರಾತ್ರಿ ವರದಿಯಾಗಿದೆ.


ಉಲ್ಲಾಸ್ ನಗರದ ವಸತಿ ಕಟ್ಟಡದಲ್ಲಿ ವಾಸವಿದ್ದ ಜನರಲ್ಲಿ ಐವರು ಮೃತಪಟ್ಟಿದ್ದು, ಇನ್ನೂ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡ ಕುಸಿತ ಸಂಭವಿಸಿದ ಘಟನಾ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ರಕ್ಷಣಾ ಪಡೆಗಳು ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕಳೆದ ವರ್ಷ ಸಪ್ಟೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಭಾರಿ ಕಟ್ಟಡ ದುರಂಭ ಸಂಭವಿಸಿತ್ತು. 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ 44 ಮಂದಿ ಪ್ರಾಣ ಬಿಟ್ಟಿದ್ದು, ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿತ್ತು.
At least five people have died while around three to four people are feared to be trapped after a slab of a residential building collapsed in Ulhasnagar town of Maharashtra’s Thane district on Friday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm