ಬ್ರೇಕಿಂಗ್ ನ್ಯೂಸ್
29-05-21 11:39 am Headline Karnataka News Network ದೇಶ - ವಿದೇಶ
ಥಾಣೆ, ಮೇ 29: ಮಹಾರಾಷ್ಟ್ರದಲ್ಲಿ ಮತ್ತೊಂದು ಕಟ್ಟಡ ದುರಂತ ಸಂಭವಿಸಿದೆ. ಥಾಣೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉಲ್ಲಾಸ್ ನಗರ ಎಂಬಲ್ಲಿ ವಸತಿ ಕಟ್ಟಡದ ಮೇಲ್ಪಾವಣಿ ಕುಸಿದು ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ಘಟನೆ ಶುಕ್ರವಾರ ರಾತ್ರಿ ವರದಿಯಾಗಿದೆ.


ಉಲ್ಲಾಸ್ ನಗರದ ವಸತಿ ಕಟ್ಟಡದಲ್ಲಿ ವಾಸವಿದ್ದ ಜನರಲ್ಲಿ ಐವರು ಮೃತಪಟ್ಟಿದ್ದು, ಇನ್ನೂ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡ ಕುಸಿತ ಸಂಭವಿಸಿದ ಘಟನಾ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ರಕ್ಷಣಾ ಪಡೆಗಳು ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕಳೆದ ವರ್ಷ ಸಪ್ಟೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಭಾರಿ ಕಟ್ಟಡ ದುರಂಭ ಸಂಭವಿಸಿತ್ತು. 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ 44 ಮಂದಿ ಪ್ರಾಣ ಬಿಟ್ಟಿದ್ದು, ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿತ್ತು.
At least five people have died while around three to four people are feared to be trapped after a slab of a residential building collapsed in Ulhasnagar town of Maharashtra’s Thane district on Friday.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am