ಬ್ರೇಕಿಂಗ್ ನ್ಯೂಸ್
28-08-20 09:03 pm Dhruthi Anchan - Correspondant ದೇಶ - ವಿದೇಶ
ಕೊಯಮತ್ತೂರು, ಆಗಸ್ಟ್ 28: ಇದೇ ಗುರುವಾರ ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಅಣ್ಣಾಮಲೈ ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.
'ಸಿಂಗಂ' ಅಣ್ಣಾಮಲೈ ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರುವುದರ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ಸಬ್ ಇನ್ಸ್ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm