ಬ್ರೇಕಿಂಗ್ ನ್ಯೂಸ್
28-08-20 09:03 pm Dhruthi Anchan - Correspondant ದೇಶ - ವಿದೇಶ
ಕೊಯಮತ್ತೂರು, ಆಗಸ್ಟ್ 28: ಇದೇ ಗುರುವಾರ ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಅಣ್ಣಾಮಲೈ ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.
'ಸಿಂಗಂ' ಅಣ್ಣಾಮಲೈ ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರುವುದರ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ಸಬ್ ಇನ್ಸ್ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm