ಬ್ರೇಕಿಂಗ್ ನ್ಯೂಸ್
28-08-20 09:03 pm Dhruthi Anchan - Correspondant ದೇಶ - ವಿದೇಶ
ಕೊಯಮತ್ತೂರು, ಆಗಸ್ಟ್ 28: ಇದೇ ಗುರುವಾರ ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಅಣ್ಣಾಮಲೈ ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.
'ಸಿಂಗಂ' ಅಣ್ಣಾಮಲೈ ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರುವುದರ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ಸಬ್ ಇನ್ಸ್ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm