ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am