ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm