ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am