ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm