ಬ್ರೇಕಿಂಗ್ ನ್ಯೂಸ್
29-08-20 11:32 am Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ರಾಜ್ಯದ ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್ ಅವರು ಭಾರತೀಯ ಸೇನೆಯ ತ್ರಿ ಸ್ಟಾರ್ ರ್ಯಾಂಕ್ ಪಡೆಯುವ ಮೂಲಕ, ತ್ರಿ ಸ್ಟಾರ್ ಗೌರವ ಪಡೆದ ಮೂರನೇ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಆ ಮೂಲಕ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಭಡ್ತಿ ಹೊಂದಿ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.


ಈ ಹಿಂದೆ ಲೆಫ್ಟಿನೆಂಟ್ ಜನರಲ್ ಪುನೀತಾ ಅರೋರಾ ಮತ್ತು ಏರ್ ಮಾರ್ಷಲ್ ಪದ್ಮಾ ಬಂಡೋಪಾಧ್ಯಾಯ ಈ ಗೌರವವನ್ನು ಪಡೆದಿರುತ್ತಾರೆ.
ಮಾಧುರಿ ವೈದ್ಯೆಯಾಗುವ ಕನಸನ್ನು ಹೊಂದಿ ಯಶಸ್ವಿಯಾದವರು. ಪುಣೆ ವಿವಿಯಲ್ಲಿ ಎಂಬಿಬಿಎಸ್ ಪದವಿ ಓದಿರುವ ಇವರು ಉತ್ಕೃಷ್ಟ ದರ್ಜೆಯ ಜೊತೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಧನೆ ಮೆರೆದಿದ್ದ ಮಾಧುರಿ ಅವರಿಗೆ 1982 ರಲ್ಲಿ ರಾಷ್ಟ್ರಪತಿಗಳಿಂದ ಬಂಗಾರದ ಪದಕವೂ ಲಭಿಸಿತ್ತು.
ಇವರ ಪತಿ ರಾಜೀವ್ ಕಾನಿಟ್ಕರ್ ಅವರೂ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಹುದ್ದೆ ಪಡೆದು ನಿವೃತ್ತಿ ಹೊಂದಿದ್ದಾರೆ.
#FeminaCoverStory: India's only woman Lt Gen Madhuri Kanitkar has taken great strides in being on the forefront, in whatever she undertakes. Read here story here: https://t.co/0eKdSfQdhi
— Femina (@FeminaIndia) August 21, 2020
📸: Anil Chawla
HMU: Priyanka Kapoor
Clothes: Her own pic.twitter.com/IfFTZfYJGo
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm