ಬ್ರೇಕಿಂಗ್ ನ್ಯೂಸ್
29-08-20 11:32 am Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ರಾಜ್ಯದ ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್ ಅವರು ಭಾರತೀಯ ಸೇನೆಯ ತ್ರಿ ಸ್ಟಾರ್ ರ್ಯಾಂಕ್ ಪಡೆಯುವ ಮೂಲಕ, ತ್ರಿ ಸ್ಟಾರ್ ಗೌರವ ಪಡೆದ ಮೂರನೇ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಆ ಮೂಲಕ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಭಡ್ತಿ ಹೊಂದಿ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.


ಈ ಹಿಂದೆ ಲೆಫ್ಟಿನೆಂಟ್ ಜನರಲ್ ಪುನೀತಾ ಅರೋರಾ ಮತ್ತು ಏರ್ ಮಾರ್ಷಲ್ ಪದ್ಮಾ ಬಂಡೋಪಾಧ್ಯಾಯ ಈ ಗೌರವವನ್ನು ಪಡೆದಿರುತ್ತಾರೆ.
ಮಾಧುರಿ ವೈದ್ಯೆಯಾಗುವ ಕನಸನ್ನು ಹೊಂದಿ ಯಶಸ್ವಿಯಾದವರು. ಪುಣೆ ವಿವಿಯಲ್ಲಿ ಎಂಬಿಬಿಎಸ್ ಪದವಿ ಓದಿರುವ ಇವರು ಉತ್ಕೃಷ್ಟ ದರ್ಜೆಯ ಜೊತೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಧನೆ ಮೆರೆದಿದ್ದ ಮಾಧುರಿ ಅವರಿಗೆ 1982 ರಲ್ಲಿ ರಾಷ್ಟ್ರಪತಿಗಳಿಂದ ಬಂಗಾರದ ಪದಕವೂ ಲಭಿಸಿತ್ತು.
ಇವರ ಪತಿ ರಾಜೀವ್ ಕಾನಿಟ್ಕರ್ ಅವರೂ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಹುದ್ದೆ ಪಡೆದು ನಿವೃತ್ತಿ ಹೊಂದಿದ್ದಾರೆ.
#FeminaCoverStory: India's only woman Lt Gen Madhuri Kanitkar has taken great strides in being on the forefront, in whatever she undertakes. Read here story here: https://t.co/0eKdSfQdhi
— Femina (@FeminaIndia) August 21, 2020
📸: Anil Chawla
HMU: Priyanka Kapoor
Clothes: Her own pic.twitter.com/IfFTZfYJGo
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm