ಬ್ರೇಕಿಂಗ್ ನ್ಯೂಸ್
29-08-20 11:32 am Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ರಾಜ್ಯದ ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್ ಅವರು ಭಾರತೀಯ ಸೇನೆಯ ತ್ರಿ ಸ್ಟಾರ್ ರ್ಯಾಂಕ್ ಪಡೆಯುವ ಮೂಲಕ, ತ್ರಿ ಸ್ಟಾರ್ ಗೌರವ ಪಡೆದ ಮೂರನೇ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಆ ಮೂಲಕ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಭಡ್ತಿ ಹೊಂದಿ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.


ಈ ಹಿಂದೆ ಲೆಫ್ಟಿನೆಂಟ್ ಜನರಲ್ ಪುನೀತಾ ಅರೋರಾ ಮತ್ತು ಏರ್ ಮಾರ್ಷಲ್ ಪದ್ಮಾ ಬಂಡೋಪಾಧ್ಯಾಯ ಈ ಗೌರವವನ್ನು ಪಡೆದಿರುತ್ತಾರೆ.
ಮಾಧುರಿ ವೈದ್ಯೆಯಾಗುವ ಕನಸನ್ನು ಹೊಂದಿ ಯಶಸ್ವಿಯಾದವರು. ಪುಣೆ ವಿವಿಯಲ್ಲಿ ಎಂಬಿಬಿಎಸ್ ಪದವಿ ಓದಿರುವ ಇವರು ಉತ್ಕೃಷ್ಟ ದರ್ಜೆಯ ಜೊತೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಧನೆ ಮೆರೆದಿದ್ದ ಮಾಧುರಿ ಅವರಿಗೆ 1982 ರಲ್ಲಿ ರಾಷ್ಟ್ರಪತಿಗಳಿಂದ ಬಂಗಾರದ ಪದಕವೂ ಲಭಿಸಿತ್ತು.
ಇವರ ಪತಿ ರಾಜೀವ್ ಕಾನಿಟ್ಕರ್ ಅವರೂ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಹುದ್ದೆ ಪಡೆದು ನಿವೃತ್ತಿ ಹೊಂದಿದ್ದಾರೆ.
#FeminaCoverStory: India's only woman Lt Gen Madhuri Kanitkar has taken great strides in being on the forefront, in whatever she undertakes. Read here story here: https://t.co/0eKdSfQdhi
— Femina (@FeminaIndia) August 21, 2020
📸: Anil Chawla
HMU: Priyanka Kapoor
Clothes: Her own pic.twitter.com/IfFTZfYJGo
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm