ಬ್ರೇಕಿಂಗ್ ನ್ಯೂಸ್
29-08-20 11:47 am Headline Karnataka News Network ದೇಶ - ವಿದೇಶ
ದಕ್ಷಿಣ ಆಫ್ರಿಕಾ, ಆಗಸ್ಟ್ 29: ಪ್ರಾಣಿ ಸಂರಕ್ಷಣಾಕಾರನನ್ನು ತಾವೇ ಸಾಕಿದ ಸಿಂಹಗಳೇ ಕೊಂದು ಹಾಕಿದ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.
69 ರ ಹರೆಯದ ವೆಸ್ಟ್ ಮ್ಯಾಥ್ಯೂಸನ್ ಬುಧವಾರ ಎರಡು ಬಿಳಿ ಸಿಂಹಿಣಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಅವು ಏಕಾಏಕಿ ದಾಳಿ ಮಾಡಿದೆ. ದಕ್ಷಿಣ ಆಫ್ರಿಕಾದ ಉತ್ತರ ಲಿಂಪೊಪೊ ಪ್ರಾಂತ್ಯದ, ಮ್ಯಾಥ್ಯೂಸನ್ ಕುಟುಂಬ ಸ್ವಾಮ್ಯದ ಲಯನ್ ಟ್ರೀ ಟಾಪ್ ಲಾಡ್ಜ್ನ ಬಳಿ ಈ ಘಟನೆ ನಡೆದಿದೆ.
ಅಂಕಲ್ ವೆಸ್ಟ್ ಎಂದೇ ಖ್ಯಾತರಾಗಿರುವ ಮ್ಯಾಥ್ಯೂಸನ್ ಸಿಂಹಗಳನ್ನು ಸಣ್ಣ ಮರಿಗಳಿದ್ದಾಗಲೇ ಸಾಕುತ್ತಿದ್ದರು. ಇವು ಆತ್ಮೀಯವಾಗಿದ್ದವು ಎಂದು ಕೂಡ ತಿಳಿದುಬಂದಿದೆ. ಆದರೇ ಕಳೆದ ಗುರುವಾರ ತಾವು ಪ್ರೀತಿಯಿಂದ ಸಾಕಿದ ಸಿಂಹಗಳಿಗೆ ಬಲಿಯಾಗಿದ್ದರು. ಇವುಗಳು ಆಕ್ರಮಣ ಮಾಡಿದಾಗ ಮ್ಯಾಥ್ಯೂಸನ್ ಪತ್ನಿ ಕೂಡ ರಕ್ಷಿಸಲು ಪ್ರಯತ್ನಸಿದಾಗ ಸಾಧ್ಯವಾಗಿರಲಿಲ್ಲ.
ಇದೀಗ ಸಿಂಹಗಳನ್ನು ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮ್ಯಾಥ್ಯೂಸನ್ ತನ್ನ ಕನಸುಗಳೊಂದಿಗೆ ಬಾಳುತ್ತಿದ್ದರು. ಪ್ರಕೃತಿಯಲ್ಲಿ ಅವರ ಹೃದಯಕ್ಕೆ ತುಂಬಾ ಹತ್ತಿರವಿದ್ದವರು ಎಂದರೇ ಸಿಂಹಗಳು ಮಾತ್ರ. ಇದೀಗ ಅದೇ ಸಿಂಹಗಳಿಂದ ಹತ್ಯೆಯಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm