ಬ್ರೇಕಿಂಗ್ ನ್ಯೂಸ್
01-06-21 12:48 pm Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಜೂನ್ 01: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮುಂದುವರಿಕೆ ನಡುವೆಯೇ ಮೊಬೈಲ್ ಆ್ಯಪ್ ಹಾಗೂ ಆನ್ ಲೈನ್ ವೆಬ್ ಪೋರ್ಟಲ್ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ದೆಹಲಿ ಸರ್ಕಾರ ಮಂಗಳವಾರ( ಜೂನ್ 01) ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
ದೆಹಲಿ ಅಬಕಾರಿ (ತಿದ್ದುಪಡಿ) ನಿಯಮ 2021ರ ಪ್ರಕಾರ ದೆಹಲಿ ಸರ್ಕಾರ ಸೋಮವಾರ (ಮೇ 31) ಹೊರಡಿಸಿರುವ ಅಧಿಸೂಚನೆಯಂತೆ, ಎಲ್-13 ಪರವಾನಿಗೆ ಹೊಂದಿರುವವರು ದೆಹಲಿಗರ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಬಹುದು ಎಂದು ತಿಳಿಸಿದೆ.

ಅಗತ್ಯ ಪರವಾನಿಗೆ ಹೊಂದಿರುವವರಿಗೆ ಖಾಲಿ ಪ್ರದೇಶವಾದ ಟೆರೇಸ್, ಕ್ಲಬ್ ಆವರಣ, ಬಾರ್ ಗಳು ಮತ್ತು ರೆಸ್ಟೋರೆಂಟ್ ಗಳಂತಹ ತೆರೆದ ಸ್ಥಳಗಳಲ್ಲಿ ಮದ್ಯ ಸರಬರಾಜು ಮಾಡಲು ಅವಕಾಶ ನೀಡಲಾಗಿದೆ. ಆದರೆ ಯಾವುದೇ ಹಾಸ್ಟೆಲ್, ಕಚೇರಿ ಅಥವಾ ಸಂಸ್ಥೆಗಳಿಗೆ ಮದ್ಯ ಸರಬರಾಜು ಮಾಡುವಂತಿಲ್ಲ ಎಂದು ತಿಳಿಸಿದೆ.
ರಾಜಧಾನಿ ದೆಹಲಿಯಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಕೇವಲ ಕಾರ್ಖಾನೆಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಕಾಶ ನೀಡಲಾಗಿದೆ.
The Delhi government has allowed home delivery of liquor in the national Capital through websites and mobile applications by making a legal provision for it, documents seen by HT showed. The provision has been included in the Delhi Excise (Amendment) Rules, 2021, which were notified on Monday.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am