ಬ್ರೇಕಿಂಗ್ ನ್ಯೂಸ್
01-06-21 12:48 pm Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಜೂನ್ 01: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮುಂದುವರಿಕೆ ನಡುವೆಯೇ ಮೊಬೈಲ್ ಆ್ಯಪ್ ಹಾಗೂ ಆನ್ ಲೈನ್ ವೆಬ್ ಪೋರ್ಟಲ್ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ದೆಹಲಿ ಸರ್ಕಾರ ಮಂಗಳವಾರ( ಜೂನ್ 01) ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
ದೆಹಲಿ ಅಬಕಾರಿ (ತಿದ್ದುಪಡಿ) ನಿಯಮ 2021ರ ಪ್ರಕಾರ ದೆಹಲಿ ಸರ್ಕಾರ ಸೋಮವಾರ (ಮೇ 31) ಹೊರಡಿಸಿರುವ ಅಧಿಸೂಚನೆಯಂತೆ, ಎಲ್-13 ಪರವಾನಿಗೆ ಹೊಂದಿರುವವರು ದೆಹಲಿಗರ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಬಹುದು ಎಂದು ತಿಳಿಸಿದೆ.
ಅಗತ್ಯ ಪರವಾನಿಗೆ ಹೊಂದಿರುವವರಿಗೆ ಖಾಲಿ ಪ್ರದೇಶವಾದ ಟೆರೇಸ್, ಕ್ಲಬ್ ಆವರಣ, ಬಾರ್ ಗಳು ಮತ್ತು ರೆಸ್ಟೋರೆಂಟ್ ಗಳಂತಹ ತೆರೆದ ಸ್ಥಳಗಳಲ್ಲಿ ಮದ್ಯ ಸರಬರಾಜು ಮಾಡಲು ಅವಕಾಶ ನೀಡಲಾಗಿದೆ. ಆದರೆ ಯಾವುದೇ ಹಾಸ್ಟೆಲ್, ಕಚೇರಿ ಅಥವಾ ಸಂಸ್ಥೆಗಳಿಗೆ ಮದ್ಯ ಸರಬರಾಜು ಮಾಡುವಂತಿಲ್ಲ ಎಂದು ತಿಳಿಸಿದೆ.
ರಾಜಧಾನಿ ದೆಹಲಿಯಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಕೇವಲ ಕಾರ್ಖಾನೆಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಕಾಶ ನೀಡಲಾಗಿದೆ.
The Delhi government has allowed home delivery of liquor in the national Capital through websites and mobile applications by making a legal provision for it, documents seen by HT showed. The provision has been included in the Delhi Excise (Amendment) Rules, 2021, which were notified on Monday.
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm