ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am