ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 10:17 pm
HK News Staffer
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm