ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm