ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm