ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.
ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.
ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm