ಬ್ರೇಕಿಂಗ್ ನ್ಯೂಸ್
29-08-20 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಆಗಸ್ಟ್ 29: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇದೇ ವೇಳೆ, ಒಬ್ಬ ಯೋಧ ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆಲ್ ಬದ್ರ್ ಉಗ್ರವಾದಿ ಸಂಘಟನೆಯ ಕಮಾಂಡರ್ ಶಕೂರ್ ಪರ್ರೆ ಮತ್ತು ಆತನ ಸಹಚರ ಸುಹೈಲ್ ಬಟ್ ಅವರನ್ನು ಸೇನಾ ಪಡೆ ಎನ್ ಕೌಂಟರ್ ಮೂಲಕ ಕೊಂದು ಹಾಕಿತ್ತು. ಆನಂತರ ಸೇನಾಪಡೆ ಮತ್ತು ಪೊಲೀಸರು ಪುಲ್ವಾಮಾ, ಶೋಪಿಯಾನ್ ಮತ್ತು ಕಿಲ್ಲೋರಾ ಪ್ರದೇಶಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದು ಹಲವು ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ಉಗ್ರರನ್ನು ಕೊಲ್ಲಲಾಗಿದ್ದು ಈ ಪೈಕಿ ಇಬ್ಬರನ್ನು ಜುಬೇರ್ ನೆಂಗ್ರು ಮತ್ತು ಶಕೀ ಉಲ್ ಜಬ್ಬಾ ಎಂದು ಗುರುತಿಸಲಾಗಿದೆ ಎಂಬುದಾಗಿ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಸೇನಾಪಡೆ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಪುಲ್ವಾಮಾ ಜಿಲ್ಲೆಯ ಝದೂರ ಎಂಬಲ್ಲಿ ಮೂವರು ಉಗ್ರರನ್ನು ಕೊಂದಿರುವ ಬಗ್ಗೆ ಖಚಿತಪಡಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬರು ಯೋಧ ತೀವ್ರ ಗಾಯಗೊಂದು ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜೇಶ್ ಕಾಲಿಯಾ ತಿಳಿಸಿದ್ದಾರೆ. ಪೊಲೀಸ್ ಮತ್ತು ಸೇನಾಪಡೆಯ ಮೂಲಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು ಏಳು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅವಂತಿಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯಿಬ್ ಅಹ್ಮದ್ ಭಟ್ ಎಂಬ ಉಗ್ರ ಸೇನಾಪಡೆಗೆ ಶರಣಾಗಿದ್ದಾನೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm