ಬ್ರೇಕಿಂಗ್ ನ್ಯೂಸ್
01-06-21 04:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಜೂನ್ 1: ಅಧ್ಯಯನ ಹಾಗೂ ಉದ್ಯೋಗ ಹರಸಿ ವಿದೇಶಗಳಿಗೆ ತೆರಳಲಿರುವವರು ಜೂನ್ 1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್. ಅಶ್ವತ್ಥ್ ನಾರಾಯಣ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಾಂಗ ಮಾಡುತ್ತಿರುವವರಿಗೆ ಆದ್ಯತಾ ಗುಂಪಿನ ಕೋಟಾದಲ್ಲಿ ಲಸಿಕೆ ನೀಡಲಾಗುವುದು. ಅವಶ್ಯಕತೆ ಇರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.


ಅಲ್ಲದೆ, ಈ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಸರ್ಕಾರ ಅವರ ಬೇಡಿಕೆಗಳನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಲಸಿಕೆ ಕೊಡಲಾಗುವುದು. ಲಸಿಕೆ ಪಡೆಯಲು ಇಚ್ಛಿಸುವವರು ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮತ್ತು ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಹಾಜರುಪಡಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
The National Health Mission has revised the list of preferential groups for vaccination by adding four more groups, including students going to foreign countries to study.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm