ಬ್ರೇಕಿಂಗ್ ನ್ಯೂಸ್
01-06-21 04:51 pm Sagar Ap: goodreturns ದೇಶ - ವಿದೇಶ
ಮೇ ತಿಂಗಳ ಮಾಸಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಾರಾಟಕ್ಕೆ ಸಂಬಂಧಿಸಿದ ವಿವರಗಳಿರುವ ಜಿಎಸ್ಟಿಆರ್-1 ಸಲ್ಲಿಸುವ ಗಡುವನ್ನು ಜೂನ್ 26 ರವರೆಗೆ 15 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (CBIC) ಸೋಮವಾರ ತಿಳಿಸಿದೆ.
ವಹಿವಾಟು ನಡೆಸುವವರು ನಿರ್ದಿಷ್ಟ ತಿಂಗಳಿನಲ್ಲಿ ಪೂರೈಕೆ ಮಾಡಿರುವುದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮುಂದಿನ ತಿಂಗಳ 11ನೇ ತಾರೀಖಿನ ಒಳಗೆ ಜಿಎಸ್ಟಿಆರ್-1ರಲ್ಲಿ ತುಂಬಬೇಕು. ಇದಕ್ಕೆ 15 ದಿನಗಳ ಹೆಚ್ಚುವರಿ ಕಾಲಾವಕಾಶ ದೊರೆತಂತಾಗದೆ. ಪಾವತಿಗೆ ಸಂಬಂಧಿಸಿದ ಜಿಎಸ್ಟಿಆರ್-3ಬಿಯನ್ನು ಮುಂದಿನ ತಿಂಗಳು 20ರಿಂದ 24ನೇ ದಿನದೊಳಗೆ ಸಲ್ಲಿಸಬೇಕು.
ಇತ್ತೀಚೆಗಷ್ಟೇ ನಡೆದ 43ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಸದ್ಯ ಎದುರಾಗಿರುವ ಕೋವಿಡ್-19 ಎರಡನೇ ಅಲೆಯಿಂದಾಗಿರುವ ಸಮಸ್ಯೆಗಳನ್ನು ಪರಿಗಣಿಸಿ, ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಲು ನಿರ್ಧರಿಸಲಾಗಿತ್ತು. ಇನ್ನು 2020-21ರ ಹಣಕಾಸು ವರ್ಷಕ್ಕೆ ವಾರ್ಷಿಕ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಜುಲೈ 31 ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಲು ಜಿಎಸ್ಟಿ ಕೌನ್ಸಿಲ್ ಈಗಾಗಲೇ ಅನುಮೋದನೆ ನೀಡಿದೆ.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm