ಬ್ರೇಕಿಂಗ್ ನ್ಯೂಸ್
02-06-21 12:20 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 02: ಭಾರತದ ಮಟ್ಟಿಗೆ ಮೇ ತಿಂಗಳಿನಲ್ಲಿ ಅಟ್ಟಹಾಸ ತೋರಿದ ಕೊರೊನಾವೈರಸ್ ಪ್ರಭಾವ ಜೂನ್ ಆರಂಭದಲ್ಲಿ ತಗ್ಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಪ್ರತಿನಿತ್ಯ ಏರಿಕೆಯಾಗುತ್ತಿದೆ.
ದೇಶದಲ್ಲಿ ಒಂದೇ ದಿನ 1,32,788 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 3,207 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,83,07,832 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,61,79,085 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,35,102 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 17,93,645 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ 35 ಕೋಟಿ ಜನರಿಗೆ ಕೊರೊನಾವೈರಸ್ ತಪಾಸಣೆ;
ಭಾರತದಲ್ಲಿ ಭಾನುವಾರಕ್ಕೆ ಹೋಲಿಸಿದರೆ ಸೋಮವಾರ ಕೊರೊನಾವೈರಸ್ ಸೋಂಕು ಪತ್ತೆ ಪರೀಕ್ಷೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 20,19,773 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 35,00,57,330 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 137 ದಿನಗಳಲ್ಲಿ ಲಸಿಕೆ ಪಡೆದವ ಸಂಖ್ಯೆ ಎಷ್ಟಿದೆ?
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 137 ದಿನಗಳಲ್ಲಿ 21,85,46,667 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 22,08,941 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 19,45,581 ಜನರಿಗೆ ಮೊದಲ ಡೋಸ್ ಹಾಗೂ 2,63,360 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
Daily recoveries continued to outnumber the daily new cases for 20 consecutive days, as 2,31,456 patients recuperated during the past 24 hours, pushing the number of recoveries to 2,61,79,085. With these new recoveries, the recovery rate jumped to 92.48 percent.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm