ಬ್ರೇಕಿಂಗ್ ನ್ಯೂಸ್
03-06-21 10:57 am Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 3: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು ಗುಂಡಿನ ದಾಳಿಗೆ ಬಿಜೆಪಿಯ ಕೌನ್ಸಿಲರ್ ಬಲಿಯಾಗಿದ್ದಾರೆ.
ರಾಕೇಶ್ ಪಂಡಿತ್ ಮೃತಪಟ್ಟ ಬಿಜೆಪಿ ಕೌನ್ಸಿಲರ್ ಆಗಿದ್ದಾರೆ. ಗುಂಡಿನ ದಾಳಿಯಿಂದ ಗಂಭೀರ ಸ್ಥಿತಿಯಲ್ಲಿದ್ದ ರಾಕೇಶ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ದಾಳಿ ನಡೆದ ಸ್ಥಳವನ್ನು ಸುತ್ತುವರಿದಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ರಾಕೇಶ್ ತಮ್ಮ ಸ್ನೇಹಿತ ಮುಶ್ತಾಕ್ ಭಟ್ ಎಂಬವರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಗುಂಡಿನ ದಾಳಿಯನ್ನು ನಡೆಸಲಾಗಿದ್ದು ದಾಳಿಯಲ್ಲಿ ಮುಶ್ತಾಕ್ ಭಟ್ ಪುತ್ರಿಗೂ ಗಂಭೀರ ಗಾಯಗಳಾಗಿದೆ.
ಕೌನ್ಸಿಲರ್ ರಾಕೇಶ್ ಶ್ರೀನಗರದಲ್ಲಿ ವಾಸವಿದ್ದರು. ಅವರ ರಕ್ಷಣೆಗಾಗಿ ಇಬ್ಬರು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಘಟನೆ ನಡೆದ ಸಂದರ್ಭದಲ್ಲಿ ರಾಕೇಶ್ ಜೊತೆಗೆ ಭದ್ರತಾ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ.
BJP leader Rakesh Pandita was shot dead by militants late on Wednesday evening in south Kashmir’s Tral area. Pandit, a municipal chairman of Tral in Pulwama district, was visiting a friend, Mushtaq Ahmad when three terrorists opened fire at them. His friend’s daughter, Asifa Mushtaq, was also hit and is battling for life.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm