ಬ್ರೇಕಿಂಗ್ ನ್ಯೂಸ್
03-06-21 10:57 am Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 3: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು ಗುಂಡಿನ ದಾಳಿಗೆ ಬಿಜೆಪಿಯ ಕೌನ್ಸಿಲರ್ ಬಲಿಯಾಗಿದ್ದಾರೆ.
ರಾಕೇಶ್ ಪಂಡಿತ್ ಮೃತಪಟ್ಟ ಬಿಜೆಪಿ ಕೌನ್ಸಿಲರ್ ಆಗಿದ್ದಾರೆ. ಗುಂಡಿನ ದಾಳಿಯಿಂದ ಗಂಭೀರ ಸ್ಥಿತಿಯಲ್ಲಿದ್ದ ರಾಕೇಶ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ದಾಳಿ ನಡೆದ ಸ್ಥಳವನ್ನು ಸುತ್ತುವರಿದಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ರಾಕೇಶ್ ತಮ್ಮ ಸ್ನೇಹಿತ ಮುಶ್ತಾಕ್ ಭಟ್ ಎಂಬವರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಗುಂಡಿನ ದಾಳಿಯನ್ನು ನಡೆಸಲಾಗಿದ್ದು ದಾಳಿಯಲ್ಲಿ ಮುಶ್ತಾಕ್ ಭಟ್ ಪುತ್ರಿಗೂ ಗಂಭೀರ ಗಾಯಗಳಾಗಿದೆ.
ಕೌನ್ಸಿಲರ್ ರಾಕೇಶ್ ಶ್ರೀನಗರದಲ್ಲಿ ವಾಸವಿದ್ದರು. ಅವರ ರಕ್ಷಣೆಗಾಗಿ ಇಬ್ಬರು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಘಟನೆ ನಡೆದ ಸಂದರ್ಭದಲ್ಲಿ ರಾಕೇಶ್ ಜೊತೆಗೆ ಭದ್ರತಾ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ.
BJP leader Rakesh Pandita was shot dead by militants late on Wednesday evening in south Kashmir’s Tral area. Pandit, a municipal chairman of Tral in Pulwama district, was visiting a friend, Mushtaq Ahmad when three terrorists opened fire at them. His friend’s daughter, Asifa Mushtaq, was also hit and is battling for life.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am