ಬ್ರೇಕಿಂಗ್ ನ್ಯೂಸ್
03-06-21 12:09 pm Headline Karnataka News Network ದೇಶ - ವಿದೇಶ
Photo credits : tv9kannada
ಚೆನ್ನೈ, ಜೂನ್ 3: ಮಹಾಮಾರಿ ಕೊರೊನಾ ಸೋಂಕು ತಗುಲಿರಬಹುದು ಎಂಬ ಭಯಕ್ಕೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊರೊನಾ ಭಯಕ್ಕೆ ಮಗಳೊಂದಿಗೆ ತಂದೆ, ತಾಯಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದು 2-3ದಿನಗಳಿಂದ ಕುಟುಂಬಸ್ಥರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹಾಗೂ ಜ್ವರ ಕಡಿಮೆಯಾಗದ್ದಿದ್ದರಿಂದ ಕೊರೊನಾ ಬಂದಿರಬಹುದೆಂದು ಶಂಕಿಸಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಚೆನ್ನೈನ ತಿರುಮುಲ್ಲಾವಿಯೂಲ್ನ ದಿಲ್ಲಿ ಬಾಬು(70), ಆತನ ಪತ್ನಿ ಮಹೇಶ್ವರಿ, ಹಾಗೂ ಇವರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣು ಹಾಕಿಕೊಂಡು ಇಡೀ ಕುಟುಂಂಬ ಆತ್ಮಹತ್ಯೆ ಮಾಡಿಕೊಂಡಿದೆ. ತಿರುಮುಲ್ಲಾವಿಯೂಲ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಚೆನ್ನೈ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್ನು ಕೆಲ ತಿಂಗಳ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಕೊರೊನಾ ಸೋಂಕಿನಿಂದಾಗಿ ಗಂಡ-ಹೆಂಡತಿ ಬೇರೆ ಉಳಿಯುವ ಪರಿಸ್ಥಿತಿ ಬರಬಹುದು ಎಂಬ ಭಯಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ತಮ್ಮ ಕೋಣೆಯ ಮನೆಯ ಚಾವಣಿಗೆ ನೀರಿಯ ಮೂಲಕ ಇಬ್ಬರೂ ನೇಣಿಗೆ ಶರಣಾಗಿದ್ದರು. ಅರ್ಜುನನ್ (70) ಮತ್ತು ಅಂಜಲಿ (60) ಮೃತ ದಂಪತಿ. ಮೊದಲಿಗೆ ಅರ್ಜುನನ್ಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆದ್ರೆ ಕೊರೊನಾ ವರದಿ ಇನ್ನೂ ಬಂದಿರಲಿಲ್ಲ. ಆದರೆ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಇಬ್ಬರೂ ಬೇರೆ ಇರಬೇಕಾಗುತ್ತೆ ಎಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.
Family Commits to Suicide over Corona Fear in Chennai
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm