ಬ್ರೇಕಿಂಗ್ ನ್ಯೂಸ್
03-06-21 04:16 pm Headline Karnataka News Network ದೇಶ - ವಿದೇಶ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ತನ್ನ ಉದ್ಯೋಗಿಗಳ ಕುಟುಂಬಕ್ಕೆ ಐದು ವರ್ಷಗಳ ಕಾಲ ವೇತನ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಜವಾಬ್ದಾರಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ತೆಗೆದುಕೊಂಡಿದೆ. ಈ ಮೂಲಕ ಆರ್ಐಎಲ್ ತನ್ನೆಲ್ಲಾ ಉದ್ಯೋಗಿಗಳಿಗೆ ಸಾಮಾಜಿಕ ಸುರಕ್ಷತೆ ನೀಡುವ ಜವಾಬ್ದಾರಿಯನ್ನು ಕಂಪನಿ ಹೊತ್ತುಕೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಯು ಕೋವಿಡ್ನಿಂದ ಮೃತಪಟ್ಟರೆ, ಆತನ ಕೊನೆಯ ಸಂಬಳ ಎಷ್ಟು ಪಡೆಯುತ್ತಿದ್ದರೋ ಅದೇ ಸಂಬಳವನ್ನು ಮುಂದಿನ 5 ವರ್ಷ ಕಾಲ ಅವರ ಕುಟುಂಬಸ್ಥರಿಗೆ ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಮೃತ ಉದ್ಯೋಗಿಯ ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನೂ ತಾನೂ ಹೊತ್ತುಕೊಳ್ಳುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ತಿಳಿಸಿದೆ.

ಇನ್ನು ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಹಾಲಿ ಉದ್ಯೋಗಿಗಳ ಪೈಕಿ ಯಾರಿಗಾದರೂ ಕೊರೊನಾ ಸೋಂಕು ತಗುಲಿದರೆ ಅವರ ಚಿಕಿತ್ಸೆಗೆ ಅನುವಾಗಲು ರಜೆ ಸೇರಿದಂತೆ ಅದರ ಖರ್ಚು ವೆಚ್ಚವನ್ನೂ ಭರಿಸುವ ಭರವಸೆ ನೀಡಿದೆ. ಒಂದು ವೇಳೆ, ಉದ್ಯೋಗಿ ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ತಕ್ಷಣಕ್ಕೆ 10 ಲಕ್ಷ ರೂ ನಗದು ನೀಡುವುದರ ಜೊತೆಗೆ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಘೋಷಿಸಿದೆ.
In view of the deadly COVID-19 pandemic, Reliance Industries (RIL) has announced that it will continue to provide the last drawn monthly salary for a period of five years to the nominee of the employees who has succumbed to the disease.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm