ಬ್ರೇಕಿಂಗ್ ನ್ಯೂಸ್
03-06-21 04:16 pm Headline Karnataka News Network ದೇಶ - ವಿದೇಶ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ತನ್ನ ಉದ್ಯೋಗಿಗಳ ಕುಟುಂಬಕ್ಕೆ ಐದು ವರ್ಷಗಳ ಕಾಲ ವೇತನ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಜವಾಬ್ದಾರಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ತೆಗೆದುಕೊಂಡಿದೆ. ಈ ಮೂಲಕ ಆರ್ಐಎಲ್ ತನ್ನೆಲ್ಲಾ ಉದ್ಯೋಗಿಗಳಿಗೆ ಸಾಮಾಜಿಕ ಸುರಕ್ಷತೆ ನೀಡುವ ಜವಾಬ್ದಾರಿಯನ್ನು ಕಂಪನಿ ಹೊತ್ತುಕೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಯು ಕೋವಿಡ್ನಿಂದ ಮೃತಪಟ್ಟರೆ, ಆತನ ಕೊನೆಯ ಸಂಬಳ ಎಷ್ಟು ಪಡೆಯುತ್ತಿದ್ದರೋ ಅದೇ ಸಂಬಳವನ್ನು ಮುಂದಿನ 5 ವರ್ಷ ಕಾಲ ಅವರ ಕುಟುಂಬಸ್ಥರಿಗೆ ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಮೃತ ಉದ್ಯೋಗಿಯ ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನೂ ತಾನೂ ಹೊತ್ತುಕೊಳ್ಳುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ತಿಳಿಸಿದೆ.

ಇನ್ನು ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಹಾಲಿ ಉದ್ಯೋಗಿಗಳ ಪೈಕಿ ಯಾರಿಗಾದರೂ ಕೊರೊನಾ ಸೋಂಕು ತಗುಲಿದರೆ ಅವರ ಚಿಕಿತ್ಸೆಗೆ ಅನುವಾಗಲು ರಜೆ ಸೇರಿದಂತೆ ಅದರ ಖರ್ಚು ವೆಚ್ಚವನ್ನೂ ಭರಿಸುವ ಭರವಸೆ ನೀಡಿದೆ. ಒಂದು ವೇಳೆ, ಉದ್ಯೋಗಿ ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ತಕ್ಷಣಕ್ಕೆ 10 ಲಕ್ಷ ರೂ ನಗದು ನೀಡುವುದರ ಜೊತೆಗೆ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಘೋಷಿಸಿದೆ.
In view of the deadly COVID-19 pandemic, Reliance Industries (RIL) has announced that it will continue to provide the last drawn monthly salary for a period of five years to the nominee of the employees who has succumbed to the disease.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm