ಬ್ರೇಕಿಂಗ್ ನ್ಯೂಸ್
05-06-21 10:47 am Headline Karnataka News Network ದೇಶ - ವಿದೇಶ
ತಮಿಳುನಾಡು, ಜೂನ್ 05: ತಡವಾದರೂ ಪರವಾಗಿಲ್ಲ ತಮಿಳುನಾಡು ಸರ್ಕಾರ 12ನೇ ತರಗತಿ ಪರೀಕ್ಷೆ ನಡೆಸಬೇಕೆಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ. ಎಂ.ಕೆ ಸ್ಟಾಲಿನ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ಈಗಾಗಲೆ ಕೇಂದ್ರ ಸರ್ಕಾರ CBSC ಮತ್ತು ICSE 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ. ಕೇಂದ್ರದ ಈ ನಿರ್ಧಾರವನ್ನು ಹಲವು ಶಿಕ್ಷಣ ತಜ್ಞರು ಟೀಕಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. ಸರಿಯಾದ ಪ್ಲಾನ್ ಪ್ರಕಾರ ಪರೀಕ್ಷೆಗಳನ್ನು ನಡೆಸುವುದು ಉತ್ತಮ ವಿಧಾನವಾಗಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ್ ಪಡೆಯಲು 12ನೇ ತರಗತಿ ಪರೀಕ್ಷೆಯ ಅಂಕಗಳು ಬಹಳ ಮುಖ್ಯ ಎಂದು ಕಮಲ್ ಹಾಸನ್ ಅಭಿಪ್ರಾಯ ಪಟ್ಟಿದ್ದಾರೆ.

ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮೊದಲೇ ತಿಳಿಸಿ, ಪಠ್ಯಕ್ರಮವನ್ನು ಕಡಿಮೆ ಮಾಡಬೇಕು ಎಂದಿದ್ದಾರೆ. ಕೇರಳ ಸರ್ಕಾರದ ಉದಾಹರಣೆ ನೀಡಿದ ಕಮಲ್, ಕೇರಳ ಸರ್ಕಾರ ಪರೀಕ್ಷೆ ನಡೆಸಿದ ವಿಧಾನವನ್ನು ನಿರ್ವಾಹಕರು ಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಈಗಾಗಲೇ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ವಿಧಾನದಲ್ಲಿ ಬದಲಾವಣೆ ಮಾಡಿ, ಎರಡು ದಿನಗಳಲ್ಲಿ ಪರೀಕ್ಷೆ ನಡೆಯುವ ಬಗ್ಗೆ ಸರ್ಕಾರ ಪ್ಲಾನ್ ಮಾಡಿದೆ. ಪರೀಕ್ಷೆ ರದ್ದು ಮಾಡಿದ ಬಗ್ಗೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಗೆ ವಿರುದ್ಧವಾಗಿದೆ ಎನ್ನುತ್ತಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm