ಬ್ರೇಕಿಂಗ್ ನ್ಯೂಸ್
05-06-21 01:17 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ಮಾರ್ಕ್ ತೆಗೆದು ಹಾಕಿ ಕೆಲವೇ ಗಂಟೆಗಳ ಮತ್ತೆ ಟಿಕ್ ಮಾರ್ಕ್ ಕಾಣಿಸಿಕೊಂಡಿದೆ.
ಜುಲೈ 2020ರಿಂದ ಅವರ ವೈಯಕ್ತಿಕ ಟ್ವಿಟ್ಟರ್ ಖಾತೆ ಸಕ್ರಿಯವಾಗಿರಲಿಲ್ಲ ಎನ್ನುವ ಕಾರಣಕೊಟ್ಟು ಟ್ವಿಟ್ಟರ್ ಬ್ಲ್ಯೂ ಟಿಕ್ ಮಾರ್ಕ್ ತೆಗೆದುಹಾಕಿತ್ತು.

ಕಳೆದ ಕೆಲ ತಿಂಗಳ ಹಿಂದೆ ಟ್ವಿಟ್ಟರ್ ಬ್ಲೂ ಟಿಕ್ ವೇರಿಫಿಕೇಶನ್ ಬ್ಯಾಡ್ಜ್ ಆಯ್ಕೆಯನ್ನು ಮತ್ತೆ ಪ್ರಾರಂಭಿಸಿದೆ. 2017ರ ನಂತರ ಸ್ಥಗಿತಗೊಳಿಸಿದ ಈ ಪ್ರಕ್ರಿಯೆಯನ್ನು ಇದೀಗ ಪ್ರಾರಂಭಸಿದೆ. ಮುಂದಿನ ಕೆಲವು ವಾರಗಳಲ್ಲಿ ಹೊಸ ಧೃಢೀಕರಣ ಆಯ್ಕೆಯನ್ನು ಕಲ್ಪಿಸುತ್ತಿದ್ದೇವೆ ಎಂದು ತಿಳಿಸಿತ್ತು.
ಟ್ವಿಟ್ಟರ್ ಅರ್ಹತೆ ಇರುವವರಿಗಾಗಿ ಮಾತ್ರ ಬ್ಯೂ ಬ್ಯಾಡ್ಜ್ ನೀಡುತ್ತಿದೆ. ಇನ್ನು ಖಾತೆ ವೈರಿಫೈಡ್ ಆದರೆ ಮಾತ್ರ ಅವರ ಹೆಸರಿನ ಮುಂದೆ ನೀಲಿ ಬಣ್ಣದ ಬ್ಲೂ ಟಿಕ್ ಕಾಣಿಸುತ್ತದೆ. ಟ್ವಿಟ್ಟರ್ ಕೆಲವು ಮಾರ್ಗಸೂಚಿಯನ್ನು ಹೊರಡಿಸಿದ್ದು, ಅದನ್ನು ಪಾಲಿಸಬೇಕು ಎಂದು ಸಂಸ್ಥೆ ತಿಳಿಸಿತ್ತು. ವೈಸ್ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂಬ ಕಚೇರಿ ಅಧಿಕೃತ ಖಾತೆಯ ಬ್ಲೂ ಟಿಕ್ ಮಾರ್ಕ್ ಹಾಗೆಯೇ ಉಳಿಸಿಕೊಂಡಿತ್ತು.
ಬಳಿಕ ಟ್ವಿಟ್ಟರ್ ಬಳಿ ಮಾತನಾಡಿದ್ದು, ಇದೀಗ ಟ್ವಿಟ್ಟರ್ ಬ್ಲ್ಯೂ ಟಿಕ್ ಮಾರ್ಕ್ ವಾಪಸ್ ನೀಡಿದೆ. ಇನ್ನು ಬ್ಲೂ ಟಿಕ್ ಟಿಕ್ ಹೊಂದಿದ ಖಾತೆಯು ಸಕ್ರಿಯವಾಗಿರಬೇಕು. ಸರ್ಕಾರದಿಂದ ಗುರುತಿಸಿಕೊಂಡಿರುವ, ಬ್ರಾಂಡ್ಗಳು, ಲಾಭ ರಹಿತ ಸಂಸ್ಥೆ, ಸುದ್ದಿ ಸಂಸ್ಥೆಗಳಿಗೆ ಟ್ವಿಟ್ಟರ್ ಬ್ಲೂ ಟಿಕ್ ನೀಡುತ್ತದೆ.
Read: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಬ್ಲೂ ಟಿಕ್ ಮಾರ್ಕ್ ಮಾಯ ; ಟ್ವಿಟ್ಟರ್ ಕಿತಾಪತಿ
Twitter restored the blue verification tick of vice president M Venkaiah Naidu's personal account, within hours of removing it from his profile. The corrective action by the social media giant came after the removal of the verification tick triggered a major uproar on social media.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am