ಬ್ರೇಕಿಂಗ್ ನ್ಯೂಸ್
05-06-21 04:27 pm Headline Karnataka News Network ದೇಶ - ವಿದೇಶ
ದೆಹಲಿ, ಜುಲೈ 05: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂಟಿಕ್ ಕಾಣೆಯಾದ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಸೇರಿ ಹಲವು ಆರ್ಎಸ್ಎಸ್ ನಾಯಕರ ಟ್ವಿಟ್ಟರ್ ಖಾತೆಯಲ್ಲೂ ಬ್ಲ್ಯೂಟಿಕ್ ಕಾಣೆಯಾಗಿದೆ.
ಆರ್ಎಸ್ಎಸ್ನ ಪ್ರಮುಖ ನಾಯಕರಾದ ಮೋಹನ್ ಭಾಗವತ್, ಸುರೇಶ್ ಜೋಶಿ, ಅರುಣ್ ಕುಮಾರ್, ಕೃಷ್ಣನ್ ಗೋಪಾಲ್ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್ಗಳು ಇಂದು ಮಾಯವಾಗಿವೆ.

ಬೆಳಗ್ಗೆ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಖಾತೆಯೂ ಬ್ಲ್ಯೂಟಿಕ್ ಕಳೆದುಕೊಂಡಿತ್ತು. ಬಳಿಕ ಟ್ವಿಟ್ಟರ್ ಬಳಿ ಮಾತುಕತೆ ನಡೆಸಿದ ಬಳಿಕ ಮರಳಿ ಬಂದಿದೆ. ಟ್ವಿಟರ್ನಲ್ಲಿ ಬ್ಲ್ಯೂಟಿಕ್ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು.
ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ಹಲವು ದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್ಗಳನ್ನು ತೆಗೆದುಹಾಕಿದೆ.

ಹಲವು ಗಣ್ಯರು ಟ್ವಿಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್ನ್ನು ನೀಡಿತ್ತು.
ಇನ್ನು ಯಾವುದೇ ಅಕೌಂಟ್ಗೆ ಬ್ಲ್ಯೂಟಿಕ್ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್ ತನ್ನ ವೆರಿಫಿಕೇಶನ್ ನಿಯಮದಲ್ಲೇ ಉಲ್ಲೇಖಿಸಿದೆ.
RSS chief Mohan Bhagawat, his colleagues Suresh Soni, Arun Kumar, Suresh Joshi, and Krishna Kumar were among the accounts that lost the verification badges, according to sources in the right-wing volunteer organization.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm