ಬ್ರೇಕಿಂಗ್ ನ್ಯೂಸ್
05-06-21 04:27 pm Headline Karnataka News Network ದೇಶ - ವಿದೇಶ
ದೆಹಲಿ, ಜುಲೈ 05: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂಟಿಕ್ ಕಾಣೆಯಾದ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಸೇರಿ ಹಲವು ಆರ್ಎಸ್ಎಸ್ ನಾಯಕರ ಟ್ವಿಟ್ಟರ್ ಖಾತೆಯಲ್ಲೂ ಬ್ಲ್ಯೂಟಿಕ್ ಕಾಣೆಯಾಗಿದೆ.
ಆರ್ಎಸ್ಎಸ್ನ ಪ್ರಮುಖ ನಾಯಕರಾದ ಮೋಹನ್ ಭಾಗವತ್, ಸುರೇಶ್ ಜೋಶಿ, ಅರುಣ್ ಕುಮಾರ್, ಕೃಷ್ಣನ್ ಗೋಪಾಲ್ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್ಗಳು ಇಂದು ಮಾಯವಾಗಿವೆ.
ಬೆಳಗ್ಗೆ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಖಾತೆಯೂ ಬ್ಲ್ಯೂಟಿಕ್ ಕಳೆದುಕೊಂಡಿತ್ತು. ಬಳಿಕ ಟ್ವಿಟ್ಟರ್ ಬಳಿ ಮಾತುಕತೆ ನಡೆಸಿದ ಬಳಿಕ ಮರಳಿ ಬಂದಿದೆ. ಟ್ವಿಟರ್ನಲ್ಲಿ ಬ್ಲ್ಯೂಟಿಕ್ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು.
ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ಹಲವು ದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್ಗಳನ್ನು ತೆಗೆದುಹಾಕಿದೆ.
ಹಲವು ಗಣ್ಯರು ಟ್ವಿಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್ನ್ನು ನೀಡಿತ್ತು.
ಇನ್ನು ಯಾವುದೇ ಅಕೌಂಟ್ಗೆ ಬ್ಲ್ಯೂಟಿಕ್ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್ ತನ್ನ ವೆರಿಫಿಕೇಶನ್ ನಿಯಮದಲ್ಲೇ ಉಲ್ಲೇಖಿಸಿದೆ.
RSS chief Mohan Bhagawat, his colleagues Suresh Soni, Arun Kumar, Suresh Joshi, and Krishna Kumar were among the accounts that lost the verification badges, according to sources in the right-wing volunteer organization.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm