ಬ್ರೇಕಿಂಗ್ ನ್ಯೂಸ್
05-06-21 04:27 pm Headline Karnataka News Network ದೇಶ - ವಿದೇಶ
ದೆಹಲಿ, ಜುಲೈ 05: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂಟಿಕ್ ಕಾಣೆಯಾದ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಸೇರಿ ಹಲವು ಆರ್ಎಸ್ಎಸ್ ನಾಯಕರ ಟ್ವಿಟ್ಟರ್ ಖಾತೆಯಲ್ಲೂ ಬ್ಲ್ಯೂಟಿಕ್ ಕಾಣೆಯಾಗಿದೆ.
ಆರ್ಎಸ್ಎಸ್ನ ಪ್ರಮುಖ ನಾಯಕರಾದ ಮೋಹನ್ ಭಾಗವತ್, ಸುರೇಶ್ ಜೋಶಿ, ಅರುಣ್ ಕುಮಾರ್, ಕೃಷ್ಣನ್ ಗೋಪಾಲ್ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್ಗಳು ಇಂದು ಮಾಯವಾಗಿವೆ.

ಬೆಳಗ್ಗೆ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಖಾತೆಯೂ ಬ್ಲ್ಯೂಟಿಕ್ ಕಳೆದುಕೊಂಡಿತ್ತು. ಬಳಿಕ ಟ್ವಿಟ್ಟರ್ ಬಳಿ ಮಾತುಕತೆ ನಡೆಸಿದ ಬಳಿಕ ಮರಳಿ ಬಂದಿದೆ. ಟ್ವಿಟರ್ನಲ್ಲಿ ಬ್ಲ್ಯೂಟಿಕ್ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು.
ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ಹಲವು ದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್ಗಳನ್ನು ತೆಗೆದುಹಾಕಿದೆ.

ಹಲವು ಗಣ್ಯರು ಟ್ವಿಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್ನ್ನು ನೀಡಿತ್ತು.
ಇನ್ನು ಯಾವುದೇ ಅಕೌಂಟ್ಗೆ ಬ್ಲ್ಯೂಟಿಕ್ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್ ತನ್ನ ವೆರಿಫಿಕೇಶನ್ ನಿಯಮದಲ್ಲೇ ಉಲ್ಲೇಖಿಸಿದೆ.
RSS chief Mohan Bhagawat, his colleagues Suresh Soni, Arun Kumar, Suresh Joshi, and Krishna Kumar were among the accounts that lost the verification badges, according to sources in the right-wing volunteer organization.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm