ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.

ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm