ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.

ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm