ಬ್ರೇಕಿಂಗ್ ನ್ಯೂಸ್
07-06-21 12:05 pm Headline Karnataka News Network ದೇಶ - ವಿದೇಶ
Photo credits : tribuneindia
ಇಸ್ಲಾಮಾಬಾದ್, ಜೂನ್ 7: ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ಬೆಳಗ್ಗೆ ಎರಡು ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿರುವ ದಹಾರ್ಕಿ ರೈಲಿ ನಿಲ್ದಾಣ ಹಾಗೂ ರೇತಿಯಲ್ಲಿರುವ ನಿಲ್ದಾಣದ ನಡುವೆ ಈ ಡಿಕ್ಕಿ ನಡೆದಿದೆ. ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಮಿಲಾತ ಎಕ್ಸ್ ಪ್ರೆಸ್ ರೈಲು ನಡುವೆ ಅಪಘಾತವಾಗಿದೆ ಎಂದು ಎಆರ್ ವೈ ನ್ಯೂಸ್ ವರದಿ ಮಾಡಿದೆ.





ಘಟನಾ ಸ್ಥಳಕ್ಕೆ ಸ್ಥಳೀಯ ಗ್ರಾಮಸ್ಥರು, ಪೊಲೀಸರು, ರಕ್ಷಣಾ ಪಡೆ ಧಾವಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ಸೇರಿಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಸಿಗ್ನಲ್ ವ್ಯವಸ್ಥೆಯ ದೋಷವೇ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಘೋಟ್ಕಿ ಜಿಲ್ಲಾ ಪೊಲೀಸ್ ಉಸ್ಮಾನ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
ಅಕ್ಟೋಬರ್ 2019, ಕರಾಚಿ - ರಾವಲ್ಪಿಂಡಿ ಮಧ್ಯೆ ಸಂಚರಿಸುತ್ತಿದ್ದ ರೈಲಿಗೆ ಆಕಸ್ಮಿಕ ಬೆಂಕಿ ತಗುಲಿ 75ಮಂದಿ ಸಾವನ್ನಪ್ಪಿದ್ದರು. ಇನ್ನು 2016ರಲ್ಲಿ ಕರಾಚಿಯಲ್ಲಿ 2 ಪ್ಯಾಸೆಂಜರ್ ರೈಲುಗಳ ಮಧ್ಯೆ ಡಿಕ್ಕಿಯಾಗಿ 21 ಮಂದಿ ಸಾವನ್ನಪ್ಪಿದ್ದರು.
ಪಾಕಿಸ್ತಾನದ ಸರಕಾರ ರೈಲ್ವೆ ಇಲಾಖೆಯ ಬಗ್ಗೆ ಗಮನಕೊಡದೆ, ಮುತುವರ್ಜಿ ವಹಿಸದೆ ಇರುವುದು ಈ ಎಲ್ಲಾ ಅಪಘಾತಗಳಿಗೆ ಕಾರಣ.
#BREAKING #Pakistan Train #Accident. #Millat Express collides with Sir Sayyed Express (DN). Incident happened near #Daharki (in between Sukkur & Sadiqabad). Many casualties expected. pic.twitter.com/i2CD0sZnr3
— Chaudhary Parvez (@chaudharyparvez) June 7, 2021
Two passenger trains collided in Pakistan’s southern Sindh province early Monday morning, killing at least 30 people and injuring 50 others, according to officials.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am