ಬ್ರೇಕಿಂಗ್ ನ್ಯೂಸ್
07-06-21 12:18 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 07; ಮಹಾರಾಷ್ಟ್ರ ಸರ್ಕಾರ 5 ಹಂತಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ. ಬಿಇಎಸ್ಟಿ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದೆ.
ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಹೇಳಿದೆ. ಬಸ್ನಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ಗಳ ಸೀಟುಗಳಷ್ಟು ಮಾತ್ರ ಜನರು ಸಂಚಾರ ನಡೆಸಬಹುದು ಎಂದು ಹೇಳಿದೆ.



ಮಹಾರಾಷ್ಟ್ರ ಸರ್ಕಾರ ಅನ್ಲಾಕ್ ಘೋಷಣೆ ಮಾಡಿದೆ. ಸೋಮವಾರದಿಂದ ರೆಸ್ಟೋರೆಂಟ್, ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಮಾಲ್, ಮಲ್ಟಿಫೆಕ್ಸ್, ಥಿಯೇಟರ್ಗಳನ್ನು ತೆರೆಯಲು ಒಪ್ಪಿಗೆ ಸಿಕ್ಕಿಲ್ಲ.
ರೆಸ್ಟೋರೆಂಟ್ಗಳು ಸಂಜೆ 4 ಗಂಟೆಯ ತನಕ ತೆರೆದಿರಬಹುದು. ಶೇ 50ರಷ್ಟು ಜನರು ಇರಬೇಕು ಎಂದು ಬಿಎಂಸಿ ಸೂಚನೆ ನೀಡಿದೆ. ಜೂನ್ 15ರ ತನಕ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿ ನೀಡಲಾಗಿದೆ.
ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರ. ಲಾಕ್ಡೌನ್, ಮೈಕ್ರೋ ಕಟೈನ್ಮೆಂಟ್ ಝೋನ್ಗಳ ರಚನೆಯಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಭಾನುವಾರ 12,557 ಹೊಸ ಕೋವಿಡ್ ಪ್ರಕರಣ ರಾಜ್ಯದಲ್ಲಿ ದಾಖಲಾಗಿದೆ.
Maharashtra government announced a detailed five-level plan to initiate the unlock process, the civic body in Mumbai has issued new guidelines to control the spread of Covid-19 in the city.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm