ಬ್ರೇಕಿಂಗ್ ನ್ಯೂಸ್
07-06-21 12:18 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 07; ಮಹಾರಾಷ್ಟ್ರ ಸರ್ಕಾರ 5 ಹಂತಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ. ಬಿಇಎಸ್ಟಿ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದೆ.
ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಹೇಳಿದೆ. ಬಸ್ನಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ಗಳ ಸೀಟುಗಳಷ್ಟು ಮಾತ್ರ ಜನರು ಸಂಚಾರ ನಡೆಸಬಹುದು ಎಂದು ಹೇಳಿದೆ.
ಮಹಾರಾಷ್ಟ್ರ ಸರ್ಕಾರ ಅನ್ಲಾಕ್ ಘೋಷಣೆ ಮಾಡಿದೆ. ಸೋಮವಾರದಿಂದ ರೆಸ್ಟೋರೆಂಟ್, ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಮಾಲ್, ಮಲ್ಟಿಫೆಕ್ಸ್, ಥಿಯೇಟರ್ಗಳನ್ನು ತೆರೆಯಲು ಒಪ್ಪಿಗೆ ಸಿಕ್ಕಿಲ್ಲ.
ರೆಸ್ಟೋರೆಂಟ್ಗಳು ಸಂಜೆ 4 ಗಂಟೆಯ ತನಕ ತೆರೆದಿರಬಹುದು. ಶೇ 50ರಷ್ಟು ಜನರು ಇರಬೇಕು ಎಂದು ಬಿಎಂಸಿ ಸೂಚನೆ ನೀಡಿದೆ. ಜೂನ್ 15ರ ತನಕ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿ ನೀಡಲಾಗಿದೆ.
ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರ. ಲಾಕ್ಡೌನ್, ಮೈಕ್ರೋ ಕಟೈನ್ಮೆಂಟ್ ಝೋನ್ಗಳ ರಚನೆಯಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಭಾನುವಾರ 12,557 ಹೊಸ ಕೋವಿಡ್ ಪ್ರಕರಣ ರಾಜ್ಯದಲ್ಲಿ ದಾಖಲಾಗಿದೆ.
Maharashtra government announced a detailed five-level plan to initiate the unlock process, the civic body in Mumbai has issued new guidelines to control the spread of Covid-19 in the city.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm