ಬ್ರೇಕಿಂಗ್ ನ್ಯೂಸ್
07-06-21 06:12 pm Headline Karnataka News Network ದೇಶ - ವಿದೇಶ
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಜೂನ್ 07) ಸಂಜೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ 19 ಸೋಂಕು ತಡೆಗಟ್ಟಲು ಹಂತ, ಹಂತವಾಗಿ ಲಾಕ್ ಡೌನ್ ಸೇರಿದಂತೆ ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿದ್ದವು.
ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಕೂಡಾ ಕಡಿಮೆಯಾಗಿದ್ದು, ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕೂಡಾ 14ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಪ್ರಧಾನಿ ನರೇಂದ್ರ ಭಾಷಣದ ಮುಖ್ಯಾಂಶಗಳು-ಭಯಂಕರ ಮಹಾಮಾರಿ ವಿರುದ್ಧ ಹೋರಾಡಲು ಸರ್ಕಾರವು ಹಲವು ಆಸ್ಪತ್ರೆಗಳನ್ನು ನಿರ್ಮಿಸಿದೆ. ಭಾರತದ ಇತಿಹಾಸದಲ್ಲಿ ಬಳಕೆ ಮಾಡದಷ್ಟು ಮೆಡಿಕಲ್ ಆಕ್ಸಿಜನ್ ಬಳಕೆಯಾಗಿದೆ. ಆಮ್ಲಜನಕ ಆಮದಿಗೆ ಭಾರತೀಯ ವಾಯು ಸೇನೆ, ನೌಕಾಪಡೆಯನ್ನು ಬಳಸಲಾಯಿತು.-ದೇಶದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.-ಕೊರೊನಾ ಎನ್ನುವ ಶತ್ರು ವಿರುದ್ಧ ಹೋರಾಡಲು ಮಾಸ್ಕ್, 2 ಮೀಟರ್ ಸಾಮಾಜಿಕ ಅಂತರವೇ ಮೊದಲ ಉಪಾಯವಾಗಿದೆ.- ಭಾರತದಂತಹ ವಿಶಾಲವಾದ ದೇಶದಲ್ಲಿ ಲಸಿಕೆ ಇರಲಿಲ್ಲ, ಒಂದೊಮ್ಮೆ ಭಾರತದಲ್ಲಿ ಲಸಿಕೆ ತಯಾರಿಸದಿದ್ದರೆ ಭಾರತದ ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಗಮನಿಸಬೇಕಿದೆ.- ಭಾರತದಲ್ಲಿ ಮೊದಲು ವಿದೇಶದಿಂದ ಲಸಿಕೆ ಪಡೆಯಲು ಕನಿಷ್ಠವೆಂದರೂ 10 ವರ್ಷಗಳ ಕಾಲ ಬೇಕಾಗುತ್ತಿತ್ತು, ಮೊದಲು ಅಲ್ಲಿ ಲಸಿಕೆ ಉತ್ಪಾದನೆ ಕೆಲಸ ಶುರು ಮಾಡುತ್ತಿದ್ದರು, ಅವರು ಲಸಿಕೆ ಕೆಲಸವನ್ನು ಪೂರ್ಣಗೊಳಿಸಿದರೂ ಭಾರತದಲ್ಲಿ ಲಸಿಕೆ ಉತ್ಪಾದನೆ ಶುರುವಾಗುತ್ತಿರಲಿಲ್ಲ.-ಪೋಲಿಯೋ, ಹೆಪಟೈಸರ್ ಬಿ, ಸ್ಮಾಲ್ ಪಾಕ್ಸ್ ರೀತಿಯ ರೋಗಗಳಿಗೆ ಲಸಿಕೆ ಪಡೆಯಲು ನಮ್ಮ ದೇಶವು ಸಾಕಷ್ಟು ಕಷ್ಟಪಟ್ಟಿತ್ತು.
-ಗರೀಬ್ ಕಲ್ಯಾಣ ಯೋಜನೆ ನವೆಂಬರ್ ವರೆಗೂ ವಿಸ್ತರಣೆ ಮಾಡಲಾಗುತ್ತದೆ, ಯಾವ ಬಡವನೂ ಹಸಿವಿನಲ್ಲಿ ಬಳಲಲು ಸರ್ಕಾರ ಬಿಡುವುದಿಲ್ಲ-ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ವಿತರಣೆ
-ನೇಸಲ್ ಕೋವಿಡ್ ಲಸಿಕೆ ಸಂಶೋಧನೆ ಪ್ರಗತಿಯಲ್ಲಿದೆ-ಎರಡು ದೇಶೀಯ ಕೋವಿಡ್ ಲಸಿಕೆ ಬಳಕೆ ಮಾಡಲಾಗುತ್ತಿದೆ, 23 ಕೋಟಿ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ.
Free food grains will be available in fixed quantity every month for over 800 million citizens till Diwali.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm