ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.

ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm