ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am