ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm