ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm