ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am