ಬ್ರೇಕಿಂಗ್ ನ್ಯೂಸ್
09-06-21 12:06 pm Headline Karnataka News Network ದೇಶ - ವಿದೇಶ
Photo credits : Indianexpress
ನವದೆಹಲಿ, ಜೂನ್ 9: ದೇಶದಲ್ಲಿ ಕೊರೋನಾ 2ನೇ ಅಲೆಯ ಪ್ರಭಾವ ಮತ್ತಷ್ಟು ಕಡಿಮೆಯಾಗಿರುವುದರ ಸ್ಪಷ್ಟ ಸುಳಿವು ಸಿಗುತ್ತಿದೆ. ಭಾರತದಲ್ಲಿ ಸತತ ಎರಡನೇ ದಿನವೂ ಲಕ್ಷಕ್ಕಿಂತ ಕೆಳಗೆ ದೈನಂದಿನ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಬುಧವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 92,596 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 2,219 ಮಂದಿ ಸಾವನ್ನಪ್ಪಿದ್ದಾರೆ.
ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,90,89,069ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,53,528ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 12,31,415ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,62,664 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,75,04,126ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 19,85,967 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 37,01,93,563 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.


ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,90,58,360 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Coronavirus (Covid-19) Cases and Lockdown in India Live News Updates: The Ministry of Health placed an advance order Tuesday to secure 44 crore doses from the two vaccine manufacturers in the country.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am