ಬ್ರೇಕಿಂಗ್ ನ್ಯೂಸ್
30-08-20 04:22 pm Headline Karnataka News Network ದೇಶ - ವಿದೇಶ
ಮೈಸೂರು, ಆಗಸ್ಟ್ 30: ನೈಋತ್ಯ ರೈಲ್ವೆ ದೇಶದಲ್ಲೇ ಮೊದಲ ಬಾರಿಗೆ ಹೈಸ್ಪೀಡ್ ಮೆಮು ಮೋಟಾರ್ ಕೋಚ್ ವ್ಹೀಲ್ ಅನ್ನು ಯಶಸ್ವಿಯಾಗಿ ತಯಾರು ಮಾಡಿದ್ದು ಮೈಸೂರಿನ ವ್ಹೀಲ್ ಶಾಪ್ ಇದನ್ನು ತಯಾರಿಸಿದೆ.
160 ಕಿ. ಮೀ. ವೇಗದಲ್ಲಿ ಚಲಿಸಲು ಸೂಕ್ತವಾದ ಹೈಸ್ಪೀಡ್ ಮೆಮು ಮೋಟಾರ್ ಕೋಚ್ ವ್ಹೀಲ್ ಅನ್ನು ತಯಾರು ಮಾಡಲಾಗಿದೆ. ಇಂತಹ ಚಕ್ರಗಳನ್ನು ಮೊದಲ ಬಾರಿಗೆ ಭಾರತೀಯ ರೈಲ್ವೆ ಕಾರ್ಯಾಗಾರದಲ್ಲಿ ತಯಾರು ಮಾಡಲಾಗಿದ್ದು ಶ್ಲಾಘನೀಯ.
ಮೇಸರ್ಸ್ ಬೊಂಬಾರ್ಡಿಯರ್ ಟ್ರಾನ್ಸ್ಪೋರ್ಟೇಶನ್ ಭಾರತದಲ್ಲಿ ಎಲೆಕ್ಟ್ರಿಕಲ್ ಮಲ್ಟಿಪಲ್ ಯೂನಿಟ್ ರೇಕ್ಗಳಿಗಾಗಿ ಈ ರೀತಿಯ ಇಎಂಯು ಅಸೆಂಬ್ಲಿಗಳನ್ನು ಬಳಕೆ ಮಾಡುತ್ತದೆ. ಇಂತಹ ಚಕ್ರಗಳ ತಯಾರಿಕೆ ಯೋಜನೆಯನ್ನು ಮೊದಲ ಬಾರಿಗೆ ಆರಂಭಿಸಲಾಗಿದೆ.

ಬಿಇಎಂಎಲ್ 225 ಟೈಲರ್ ಕೋಚ್ ಕಾರುಗಳಿಗೆ 900 ಟೈಲರ್ ಕೋಚ್ ವ್ಹೀಲ್ ಸೆಟ್ಗಳನ್ನು ಮತ್ತು 75 ಮೋಟಾರ್ ಕೋಚ್ ಕಾರುಗಳಿಗೆ 300 ಮೋಟಾರ್ ಕೋಚ್, ವ್ಹೀಲ್ ಸೆಟ್ಗಳನ್ನು ತಯಾರು ಮಾಡಲು ಬೇಡಿಕೆ ಸಲ್ಲಿಸಿತ್ತು.
ಗಾಜಿಯಾಬಾದ್ ಮತ್ತು ದೆಹಲಿ ನಡುವೆ ಸಂಚಾರ ನಡೆಸುವ ರೈಲುಗಳಿಗಾಗಿ ಈ ವ್ಹೀಲ್ಗಳನ್ನು ಬಳಕೆ ಮಾಡಲಾಗುತ್ತದೆ. ಬಿಇಎಂಎಲ್ ಈ ಗಾಲಿಗಳಿಗೆ ಅನುಗುಣವಾಗಿ ರೈಲು ಬೋಗಿಯನ್ನು ತಯಾರು ಮಾಡುತ್ತಿದೆ.
ಮೊದಲ ಹಂತದಲ್ಲಿ 6 ವ್ಹೀಲ್ ಸೆಟ್ಗಳನ್ನು ಬಿಇಎಂಎಲ್ಗೆ ರವಾನಿಸಲು ಸಿದ್ದವಾಗಿದ್ದು ಇವುಗಳ ವೆಚ್ಚ 2.4 ಕೋಟಿ ರೂ.ಗಳು. ಪಿಸಿಎಂಇ ರವಿ ಕುಮಾರ ಮಾರ್ಗದರ್ಶನದಲ್ಲಿ ಮೈಸೂರು ಕಾರ್ಯಾಗಾರದ ವ್ಯವಸ್ಥಾಪಕ ಟಿ.ಶ್ರೀನಿವಾಸು ಈ ಕೆಲಸವನ್ನು ಮೊದಲ ಬಾರಿಗೆ ಕೈಗೊಂಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm